Breaking News

ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.

Spread the love

ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.

 

 

2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಈಗ ಈ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ