Breaking News

ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ

Spread the love

ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ.

ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ ಸೆರೆ ಹಿಡಿದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ