Breaking News
Home / ಅಂತರಾಷ್ಟ್ರೀಯ / ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ

ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ

Spread the love

ವಿಜಯಪುರ : ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿಇ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಯಲಹಂಕ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದಾರೆ. ತಮ್ಮ ತಂದೆ ಹನಮಂತರಾಯ ಅವರ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ