Breaking News

ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

Spread the love

ಬೆಂಗಳೂರು: ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ವತಿಯಿಂದ ಪ್ರೇರಣೆಗೊಂಡಿರುವ ಬೇಲದಕೆರೆ ಸೂರ್ಯನಾರಾಯಣ ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದ ಮಾಡಿ ಬರೆದಿರುವ ಶ್ರೀಮದಾದಿಕವಿ ವಾಲ್ಮೀಕಿ ವಿರಚಿತಂ ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಪುಸ್ತಕದ ಭಾರತೀಯ ಸಂಸ್ಕೃತಿಯಲ್ಲಿ ಇಂತಹ ಪುಸ್ತಕಗಳು ನಾಡಿಗೆ ಕನ್ನಡ ಅನುವಾದದಲ್ಲಿ ಬಂದಿರುವುದು ಸಂತಸ ನೀಡಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ