Breaking News

ಅಂಬೋಲಿ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವಿಗೀಡಾದ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ.

Spread the love

ಅಂಬೋಲಿ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವಿಗೀಡಾದ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ.

ಬೆಂಕಿಯಿಂದ ಗಂಭೀರ ಗಾಯಗೊಂಡು ಗೋವಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕಾರು ಚಾಲನೆ ಮಾಡುತ್ತಿದ್ದ ದುಂಡಪ್ಪ ಪದ್ಮಣ್ಣವರ್ ಮೃತ ಮಹಿಳೆಯ ಪತಿಯಲ್ಲ. ಆತ ಆಕೆಯೊಂದಿಗೆ ರೆಸಾರ್ಟ್ ಗೆ ತೆರಳಿದ್ದ ಎನ್ನುವ ಮಾಹಿತಿ ಬಂದಿದೆ.

ಸುಟ್ಟು ಭಸ್ಮವಾದ ಮಹಿಳೆ ರಿಜ್ವಾನಾ (41) ಎನ್ನುವವಳಾಗಿದ್ದು, ಆಕೆ ಬೆಳಗಾವಿಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಮಹಿಳೆಯ ಸಂಬಧಿಕರು ಇದೀಗ ಪ್ರಕರಣದ ಕುರಿತು ಸಂಶಯ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕರಾಣ ದುಂಡಪ್ಪ ಪದ್ಮಣ್ಣವರ್ ವೈದ್ಯ. ಆದರೆ ಆಕೆಗೂ ಆತನಿಗೂ ಏನು ಸಂಬಂಧವಿತ್ತು? ಯಾವ ಕಾರಣದಿಂದ ಅವರು ಪ್ರಯಾಣಿಸಿದ್ದರು ಎನ್ನುವುದು ತನಿಖೆಯ ನಂತರವಷ್ಟೆ ತಿಳಿಯಬೇಕಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ