Breaking News
Home / ಅಂತರಾಷ್ಟ್ರೀಯ / ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ

ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ

Spread the love

ಬೆಂಗಳೂರು,ಮಾ.20- ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಿರ್ಭಯ ಅತ್ಯಾಚಾರಿಗಳಾದ ಮುಕೇಶ್‍ಸಿಂಗ್, ಪವನ್ ಗುಪ್ತಾ, ವಿನಯ್‍ಕುಮಾರ್ ಶರ್ಮಾ, ಅಕ್ಷಯ್ ಕುಮಾರ್‍ನನ್ನು ಗಲ್ಲಿಗೇರಿಸಿದ ಹ್ಯಾಂಗ್‍ಮನ್‍ಗೆ ಒಂದು ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದರು.

ಅದರಂತೆ ಇಂದು ದೇಣಿಗೆ ನೀಡಿರುವ ಬಗ್ಗೆ ಟ್ವಿಟರ್‍ನಲ್ಲಿ ಜಗ್ಗೇಶ್ ಪ್ರಕಟಿಸಿದ್ದಾರೆ. ನಿರ್ಭಯಾ ಹಂತಕರ ಹ್ಯಾಂಗ್‍ಮನ್‍ಗೆ ನನ್ನ ದೇಣಿಗೆ ದೇವನೊಬ್ಬನಿರುವ, ಅವ ಎಲ್ಲ ನೋಡುತ್ತಿರುವ ಸತ್ಯದ ಹಾದಿಯಲ್ಲಿ ನಡೆದವನಿಗೆ ಭಯವಿಲ್ಲ. ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೋಲ್ಲ. ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ. ಸುದ್ದಿ ಕೇಳಲು ನಿದ್ದೆ ಮಾಡದೆ ಕಾದೆ ಎಂದು ಟ್ವೀಟರ್‍ನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ