Breaking News

ವಿದ್ಯುತ್ ಕದ್ದಾಲಿಕೆ ಆರೋಪ1. 51 ಲಕ್ಷ ರೂ. ದಂಡ:ಹೆಸ್ಕಾಂ ಇನ್ಸಪೆಕ್ಟರ್ ಟಿ.ಬಿ.ನೀಲಗಾರ

Spread the love

ಬೆಳಗಾವಿ:  ವಿದ್ಯುತ್ ಕದ್ದಾಲಿಕೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ವರಿಗೆ  ಹೆಸ್ಕಾಂ ಅಧಿಕಾರಿಗಳು  1. 51 ಲಕ್ಷ ರೂ. ದಂಡ ವಿಧಿಸಿದ್ದಾರೆ. 

ಬೈಲಹೊಂಗಲ ತಾಲೂಕಿನ ಸಾನಿಕೊಪ್ಪ ಗ್ರಾಮದ ಅಶೋಕ ಟೊಲ್ ನಾಕಾ  ಎಂಬುವವರ ಹೆಸ್ಕಾಂ ಅಧಿಕಾರಿಗಳು ನ. 2 ದಾಳಿ ನಡೆಸಿದ್ದರು.  ದಾಳಿ  ವೇಲೆ  ವಿದ್ಯುತ್ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಗೆ 1,51,200 ರೂ. ಗಳ ದಂಡ ವಿಧಿಸಿದ್ದಾರೆ. 

ಎಇಇ ಎ. ಆಯ್.ನೀರಲಕಟ್ಟಿ, ಹೆಸ್ಕಾಂ ಇನ್ಸಪೆಕ್ಟರ್ ಟಿ.ಬಿ.ನೀಲಗಾರ  ನೇತೃತ್ವದ ತಂಡ ದಾಳಿ ನಡೆಸಿತ್ತು.  ಈ ಕುರಿತು  ಹೆಸ್ಕಾಂ ಜಾಗೃತದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

Spread the loveಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ