Breaking News

ಮತದಾರರು ನೀಡುವ ತೀರ್ಪಿಗೆ ತಲೆ ಬಾಗಲೆಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಹೇಳಿದ್ದಾರೆ.

Spread the love

ಬೆಂಗಳೂರು: ಮತದಾರರು ನೀಡುವ ತೀರ್ಪಿಗೆ ತಲೆ ಬಾಗಲೆಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಹೇಳಿದ್ದಾರೆ.
ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಲ್ಲಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮತ ಎಣಿಕ ಮುಗಿಯಲು ಇನ್ನೂ ಕೆಲವು ಗಂಟೆ ಬಾಕಿ ಇದೆ. ಫಲಿತಾಂಶದಲ್ಲಿ ಏನುಬೇಕಾದರೂ ಆಗಬಹುದು. ಕಾದು ನೋಡೊಣ’ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ