Breaking News

ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಇಬ್ಬರು ಸಚಿವರು,

Spread the love

ಬೆಂಗಳೂರು: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ, ಶಿರಾ ಕ್ಷೇತ್ರದ ಶಾಸಕ ರಾಜೇಶ್ ಗೌಡ ಅವರು ಆದಿಚುಂಚನಗಿರಿಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ.

ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಇಬ್ಬರು ಸಚಿವರು, ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಶ್ರೀ ಡಾ.ನಿರ್ಮಾಲನಂದನಾಥ ಸ್ವಾಮೀಜಿಗಳ ಆರ್ಶೀವಾದ ಪಡೆದಿದ್ದಾರೆ. ಇದೇ ವೇಳೆ ಕಂದಾಯ ಸಚಿವ ಆರ್.ಅಶೋಕ್, ಸಚಿವ ಗೋಪಾಲಯ್ಯ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಜಿ.ಹೆಚ್.ರಾಮಚಂದ್ರ ಉಪಸ್ಥಿತರಿದ್ದರು. ಮುನಿರತ್ನ ಅವರು ಭೇಟಿ ನೀಡುತ್ತಿದ್ದಂತೆ ಶಿರಾ ಕ್ಷೇತ್ರದ ನೂತನ ಶಾಸಕ ರಾಜೇಶಗೌಡ ಸಹ ಮಠಕ್ಕೆ ಭೇಟಿ ನೀಡಿದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ