Breaking News

ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ

Spread the love

ಬೆಂಗಳೂರು : ಸದಾಶಿವನಗರದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದ್ದಾರೆ.
ಆರ್.ಆರ್.ನಗರ ವಿಧಾನಸಭೆ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಶಾಸಕ ಮುನಿರತ್ನ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ.
ಇನ್ನು ನಿನ್ನೆಯ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮುನಿರತ್ನ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ