Breaking News

ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ: ಡಿ.ಕೆ.ಶಿ

Spread the love

ಮಂಗಳೂರು : ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ ಎಂದು  ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ನಗರಕ್ಕೆ ಇಂದು ಬೆಳಿಗ್ಗೆ ಆಗಮಿಸಿದ ಅವರು ಮಾತನಾಡಿ, ಕ್ಷೇತ್ರದಲ್ಲಿ ಮತದಾರರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎಂದು. ಹಾಗಾದ್ರೆ ಅವರು ಹಾಕಿದ ಮತಗಳು ಎಲ್ಲಿ ಹೋಗಿವೆ ಎನ್ನುವ ಚರ್ಚೆಗಳು ನಡೆಯುತ್ತಿವೆ.

ನಮ್ಮ ಪಕ್ಷದ ಎಲ್ಲ ನಾಯಕರಿಗೂ ಉಪಚುನಾವಣೆಯ ಫಲಿತಾಂಶದ ಬಗ್ಗೆ  ಅನುಮಾನವಿದೆ. ಇವಿಎಂ ಮೆಷಿನ್ ಸೇರಿದಂತೆ ಎಲ್ಲ ಅಂಶಗಳ ಬಗ್ಗೆ ಕಾಂಗ್ರೆಸ್ ವಿಸ್ತೃತ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ