Breaking News

ರಮೇಶ್ ಜಾರಕಿಹೊಳಿ‌ ಅವರ ಕನಸಿನ ಯೋಜನೆ [ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ} ಅನುಷ್ಠಾನಕ್ಕೆ ಇಂದು ನಡೆದ ಸಚಿವ ಸಂಪುಟದ ಸಭೆ, ಅನುಮತಿ ನೀಡಿದೆ.

Spread the love

ಬೆಂಗಳೂರು : ಗೋಕಾಕ್  ನಗರ ಮತ್ತು ಸುತ್ತುಮುತ್ತಲಿನ ಹಳ್ಳಿಗಳ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಗೋಕಾಕ್ ತಾಲ್ಲೂಕಿನ ಸುತ್ತಮುತ್ತ ಅಂತರ್ಜಲ ಮಟ್ಟ ತೀವ್ರ ಕುಸಿದಿರುವ ಹಿನ್ನೆಲೆಯಲ್ಲಿ ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನದಿಂದ ಗೋಕಾಕ್ ಸುತ್ತಲಿನ ಜನರಿಗೆ ಕುಡಿಯುವ ನೀರು ಒದಗಲಿದೆ. 995 ಕೋಟಿ ರೂ. ವೆಚ್ಚದಲ್ಲಿ ಮಾರ್ಕಾಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ ಗೋಕಾಕ್ ತಾಲ್ಲೂಕಿನ ಜನರಿಗೆ ಕುಡಿಯುವ ನೀರು ಒದಗಿಸುವ ಸಚಿವ ರಮೇಶ್ ಜಾರಕಿಹೊಳಿ‌ ಅವರ ಕನಸಿನ ಯೋಜನೆ ಅನುಷ್ಠಾನಕ್ಕೆ ಇಂದು ನಡೆದ ಸಚಿವ ಸಂಪುಟದ ಸಭೆ, ಅನುಮತಿ ನೀಡಿದೆ.


Spread the love

About Laxminews 24x7

Check Also

ಮದ್ವೆಗೆ ನಿರಾಕರಿಸಿದ್ದಕ್ಕೆ ಬೈಕ್ ತಡೆದಿದ್ದ ಪ್ರೇಯಸಿ – ಹ್ಯಾಂಡಲ್‌ಗೆ ಜೋತುಬೀಳಿಸಿಕೊಂಡೇ ರಸ್ತೆಯಲ್ಲಿ ಎಳೆದೊಯ್ದ ಪ್ರಿಯಕರ

Spread the loveಪಾಟ್ನಾ: ಮದುವೆಗೆ ನಿರಾಕರಿಸಿದ್ದಕ್ಕೆ ಬೈಕ್ ತಡೆದು ನಿಂತಿದ್ದ ಪ್ರೇಯಸಿಯನ್ನು ಹ್ಯಾಂಡಲ್‌ಗೆ ಜೋತುಬೀಳಿಸಿಕೊಂಡೇ ಪ್ರಿಯಕರ ರಸ್ತೆಯಲ್ಲೇ ಎಳೆದಾಡಿದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ