Breaking News

ದೆಹಲಿಯಲ್ಲಾಗಿರುವ ಬೆಳವಣಿಗೆಗಳB.S.Y.ಗೆ ಮಾಹಿತಿ ನೀಡಿದಶಂಕರಗೌಡ ಪಾಟೀಲ್

Spread the love

ಬೆಳಗಾವಿ – ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳ ಕುರಿತು ದೆಹಲಿಯಲ್ಲಾಗಿರುವ ಬೆಳವಣಿಗೆಗಳ ಮಾಹಿತಿ ನೀಡಿದರು.

 

 

 

 

 

 

ಕಳೆದ ನಾಲ್ಕು ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ ಅವರು, ಹಲವು ಕೇಂದ್ರದ ಮಂತ್ರಿಗಳ ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ಹಾಗೂ ಯೋಜನೆಗಳ ಬಗ್ಗೆ ಚರ್ಚಿಸಿದ ನಂತರ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ರಾಜ್ಯದ ಯೋಜನೆಗಳ ಬಗ್ಗೆ ಕೇಂದ್ರದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ ಅವರು, ಅದರ ಬಗ್ಗೆ ವಿವರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ