Breaking News

, 8 ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕಾಗಿ ಯಾರ ಹಿಂದೆಯೂ ಹೋಗುವುದಿಲ್ಲ.:ಉಮೇಶ ಕತ್ತಿ

Spread the love

ಬೆಳಗಾವಿ : ನಾನೊಬ್ಬ ನುರಿತ ರಾಜಕಾರಣಿಯಾಗಿದ್ದು, 8 ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕಾಗಿ ಯಾರ ಹಿಂದೆಯೂ ಹೋಗುವುದಿಲ್ಲ. ಸಚಿವ ಸ್ಥಾನ ಸಿಕ್ಕರೆ ಕೆಲಸ ಮಾಡಿ ತೋರಿಸುತ್ತೇನೆ ಎಂದು ಶಾಸಕ  ಉಮೇಶ ಕತ್ತಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಅಧಿಕಾರ ಬೇಕು ಎಂಬ ಮನೋಭಾವ ನಮಗಿಲ್ಲ. ಮಂತ್ರಿಯಾದರೆ ಕೆಲಸ ಮಾಡುತ್ತೇನೆ. ಸಿಗದಿದ್ದರೆ ಶಾಸಕನಾಗಿಯೇ ಮುಂದುವರೆಯುತ್ತೇನೆ ಅಂತ ಹೇಳಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮನಸು ಮಾಡಿದರೆ ಸಚಿವ ಸ್ಥಾನ ದೊರೆಯಲಿದೆ. ಅವರು ಸಹ ಸಚಿವ ಸಂಪುಟ ವಿಸ್ತರಣೆಯಲ್ಲಿ  ಸಚಿವ ಸ್ಥಾನ ಕೊಡಲಿದ್ದಾರೆ ಎಂಬ ವಿಶ್ವಾಸ ವಿದೆ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ