Breaking News
HOSPITAL

ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ

Spread the love

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ