Breaking News

ಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್

Spread the love

ರಾಯಚೂರು: ಉಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ.

ನೆನೆಗುದಿಗೆ ಬಿದ್ದಿರುವ ಕ್ಷೇತ್ರದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಒಟ್ಟು 110 ಕೋಟಿ ರೂಪಾಯಿಯ ಯೋಜನೆಗಳಿಗೆ ಮಂಜೂರು ಮಾಡಲಾಗಿದೆ.

ಮಸ್ಕಿ ನಾಲಾ ಯೋಜನೆಯ ಕಾಲುವೆ ಅಧುನೀಕರಣ, ನೀರಾವರಿ ಇಲಾಖೆಯ ರಸ್ತೆಗಳು, ಲೋಕೊಪಯೋಗಿ ಇಲಾಖೆ, ಬಿಆರ್ ಜಿಎಫ್ ಯೋಜನೆಯಲ್ಲಿ ಅನುದಾನ ನಿಡಲಾಗಿದೆ. ಅನುದಾನ ಬಿಡುಗಡೆಯ ಬಗ್ಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಚುನಾವಣೆ ದಿನಾಂಕ ಘೋಷಣೆಯ ಮುನ್ನ ಅಭಿವೃದ್ಧಿ ಪರ ಎಂದು ಬಿಂಬಿಸಲು ಯತ್ನಿಸಲಾಗಿದೆ.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ