Breaking News

ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ ಸಿಎಂಗೆ ಮನವಿ ಮಾಡಿದ್ದಾರೆ.
‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಸಂಬಂಧಿಸಿದಂತೆ ಸರಕಾರದ ಈ ನಿರ್ಧಾರದ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿದ್ದು, ಇದರ ನಡುವೆ ಡಿಸಿಎಂ ಲಕ್ಷ್ಮಣ ಸವದಿ ಸೋಮವಾರ ಸಿಎಂ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ.
ಫೇಸ್ ಬುಕ್ ವಿವರ: “ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ.ಬಿ.ಎಸ್.ಯಡಿಯೂರಪ್ಪನವರಲ್ಲಿ ಕಳಕಳಿಯ ಮನವಿ ಮಾಡಿಕೊಳ್ಳುತ್ತೇನೆ.’’ ಎಂದು ಲಕ್ಷ್ಮಣ ಸವದಿ ಫೇಸ್ ಬುಕ್ ಪೆÇೀಸ್ಟ್‍ನಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ.ಬಿ.ಎಸ್.ಯಡಿಯೂರಪ್ಪನವರಲ್ಲಿ ಕಳಕಳಿಯ ಮನವಿ ಮಾಡಿಕೊಳ್ಳುತ್ತೇನೆ.

BS Yediyurappa Chief Minister of Karnataka

 


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ