Breaking News

ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಯಡಿಯೂರಪ್ಪರವರಿಗೆ ಮನವಿ ಮಾಡಿದ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ.

ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು ಕೋರಿಕೊಂಡಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ