Breaking News

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು,

Spread the love

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನವೆಂಬರ್ 18 ರಿಂದ ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆ ಆರಂಭವಾಗಲಿದೆ.

ನವೆಂಬರ್ 18 ರಿಂದ 30 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜನವರಿ 4 ರಿಂದ ಮೂರು ಹಂತದ ಕೌನ್ಸಲಿಂಗ್ ನಡೆಯಲಿದೆ. ಮಾರ್ಚ್ ಮಧ್ಯಂತರದ ವರೆಗೆ ಮುಂದುವರೆಯಲಿದೆ.

ಈ ವರ್ಷ ಲಕ್ಷಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಲಿದ್ದಾರೆ. ಇವರಲ್ಲಿ ಶೇ. 7 ರಷ್ಟು ಶಿಕ್ಷಕರು ಮಾತ್ರ ವರ್ಗಾವಣೆಗೊಳ್ಳಲಿದ್ದಾರೆ. ಇನ್ನು ಮುಂದೆ ಕಡ್ಡಾಯ ವರ್ಗಾವಣೆ ರದ್ದುಪಡಿಸಲಾಗಿದ್ದು, ಕಳೆದ ವರ್ಷ ಕಡ್ಡಾಯ ವರ್ಗಾವಣೆಗೊಂಡ ಶಿಕ್ಷಕರಿಗೆ ಹಿಂದಿನ ಸ್ಥಳಕ್ಕೆ ಮರು ನಿಯೋಜನೆ ಮಾಡುವ ಪ್ರಕ್ರಿಯೆಗೂ ಇದೊಂದು ಬಾರಿ ಅವಕಾಶ ಕಲ್ಪಿಸಲಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ