Breaking News
Home / ಜಿಲ್ಲೆ / ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ.

ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ.

Spread the love

ಬೆಂಗಳೂರು: ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ.

ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. ಪತ್ನಿ ಸುಮಿತ್ರಾಗೆ ಗುಂಡಿಕ್ಕಿ ಹತ್ಯೆಗೈದ ಪತಿ ಕಾಳಪ್ಪ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತಿ ಕಾಳಪ್ಪ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ