Breaking News

ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ

Spread the love

ಗದಗ: ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ ನಡೆದಿದೆ.

ಬೆಟಗೇರಿ ಸಿಪಿಐ ಭೀಮನಗೌಡ ಬಿರಾದಾರ ಹಾಗೂ ಪಿಎಸ್‍ಐ ಗಿರಿಜಾ ಜಕ್ಕಲಿ ನೇತೃತ್ವದಲ್ಲಿ ದಾಳಿಯಾಗಿದೆ. ಈ ವೇಳೆ ಇಸ್ಪೀಟು ಆಡುತ್ತಿದ್ದ ಸುಮಾರು 25 ಜನರ ಬಂಧಿಸಲಾಗಿದೆ. ಬಂಧಿತರಿಂದ ಲಕ್ಷಾಂತರ ರೂ. ಹಣ, ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಘಟನೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರಿಗೆ ಬೇಕಾದವರನ್ನು ಬಿಟ್ಟಿರುವ ಹಾಗೂ ಇಸ್ಪೀಟ್ ನೋಡಲು ಬಂದವರ ಬಂಧನ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಈ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ