Breaking News

ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ

Spread the love

ಗದಗ: ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ ನಡೆದಿದೆ.

ಬೆಟಗೇರಿ ಸಿಪಿಐ ಭೀಮನಗೌಡ ಬಿರಾದಾರ ಹಾಗೂ ಪಿಎಸ್‍ಐ ಗಿರಿಜಾ ಜಕ್ಕಲಿ ನೇತೃತ್ವದಲ್ಲಿ ದಾಳಿಯಾಗಿದೆ. ಈ ವೇಳೆ ಇಸ್ಪೀಟು ಆಡುತ್ತಿದ್ದ ಸುಮಾರು 25 ಜನರ ಬಂಧಿಸಲಾಗಿದೆ. ಬಂಧಿತರಿಂದ ಲಕ್ಷಾಂತರ ರೂ. ಹಣ, ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಘಟನೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರಿಗೆ ಬೇಕಾದವರನ್ನು ಬಿಟ್ಟಿರುವ ಹಾಗೂ ಇಸ್ಪೀಟ್ ನೋಡಲು ಬಂದವರ ಬಂಧನ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಈ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ