Breaking News

ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಬೆಳಗಾವಿಯಲ್ಲಿ ಅಧಿವೇಶನ ಇಲ್ಲಾ….

Spread the love

ಬೆಂಗಳೂರು : ಡಿಸೆಂಬರ್ 7 ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ ದಿನಾಂಕ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕೇವಲ ಹತ್ತೇ ನಿಮಿಷದಲ್ಲಿ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಈ ಬಾರಿ ಅಧಿವೇಶನವನ್ನು ಬೆಳಗಾವಿಯ ಬದಲಾಗಿ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ