Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಲಕ್ಷ್ಮಣಸವದಿ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಲಕ್ಷ್ಮಣಸವದಿ

Spread the love

ಬೆಂಗಳೂರು: ಬೆಳಗಾವಿ ಕರ್ನಾಟಕದ್ದು, ಸೂರ್ಯ-ಚಂದ್ರರಿರುವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಡಿಸಿಎಂ ಲಕ್ಷ್ಮಣಸವದಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಅನಗತ್ಯ ಗೊಂದಲವನ್ನುಂಟು ಮಾಡುವ ಉದ್ದೇಶದಿಂದ ಅವರು ಅಂತಹ ಹೇಳಿಕೆಗಳನ್ನು ನೀಡುತ್ತಿ ರಾಜ್ಯದ ಯಾವುದೇ ಭಾಗದ ಬಗ್ಗೆಯೂ ಕ್ಯಾತೆ ತೆಗೆಯುವ ಗತ್ಯವಿಲ್ಲ ಎಂದರು.

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿನ್ನೆ ಬೆಳಗಾವಿ, ನಿಪ್ಪಾಣಿ, ಕಾರವಾರ ನಮ್ಮದು. ಅಖಂಡ ಮಹಾರಾಷ್ಟ್ರಾ ಠಾಕ್ರೆ ಅವರ ಕನಸಾಗಿತ್ತು ಎಂದಿದ್ದರು. ಮಹಾ ಡಿಸಿಎಂ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ