Home / ರಾಜ್ಯ / ಕೆಲ ಸಚಿವರ ಪಾಲಿಗೆ ಇದೇ ಕೊನೆ ಕ್ಯಾಬಿನೆಟ್ ಆಗಬಹುದು ಯಾರನ್ನಾದ್ರೂ ಕೈಬಿಟ್ಟರೆ ಬೇಸರ ಮಾಡಿಕೊಳ್ಳಬೇಡಿ.:B.S.Y.

ಕೆಲ ಸಚಿವರ ಪಾಲಿಗೆ ಇದೇ ಕೊನೆ ಕ್ಯಾಬಿನೆಟ್ ಆಗಬಹುದು ಯಾರನ್ನಾದ್ರೂ ಕೈಬಿಟ್ಟರೆ ಬೇಸರ ಮಾಡಿಕೊಳ್ಳಬೇಡಿ.:B.S.Y.

Spread the love

ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳುವ ಮೊದಲು ಕ್ಯಾಬಿನೆಟ್ ಸಭೆ ನಡೆಸಿದರು

ಕೇವಲ 15 ನಿಮಿಷದಲ್ಲೇ ಮುಗಿದ ಸಭೆಯಲ್ಲಿ ಸಚಿವರ ಜೊತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸಂಪುಟ ವಿಸ್ತರಣೆ ಬದಲು ಪುನಾರಚನೆ ಆಗಬಹುದು. 8 ರಿಂದ 9 ಮಂದಿ ಹೊಸಬರು ಸಂಪುಟ ಸೇರಬಹುದು ಎಂಬುದಾಗಿ  ಹೇಳಿರುವುದಾಗಿ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ