Breaking News

ನಗರಸಭೆ-ಪುರಸಭೆ- ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ರದ್ದು..!

Spread the love

ಬೆಂಗಳೂರು ನ19.ಇತ್ತೀಚೆಗಷ್ಟೇ ನಡೆದಿದ್ದ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಯನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ. ಇತ್ತೀಚೆಗಷ್ಟೇ ಮೀಸಲಾತಿಯ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು ಈ ಸಂದರ್ಭದಲ್ಲಿ ಏಕಸದಸ್ಯಪೀಠ ಅದನ್ನ ವಜಾಗೊಳಿಸಿ ನವೆಂಬರ್ ಎರಡರ ಒಳಗೆ ಚುನಾವಣೆಗಳನ್ನು ನಡೆಸಲು ಸೂಚನೆ ನೀಡಿತ್ತು .

ಅದರಂತೆ ಈಗಾಗಲೇ ರಾಜ್ಯದ ಹಲವಾರು ಕಡೆ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಪದಗ್ರಹಣ ಮಾಡಿದ್ದಾರೆ .ಆದರೆ ನ್ಯಾಯಮೂರ್ತಿ ದೇವದಾಸ್ ಅವರ ಪೀಠ ಇಂದು ಮತ್ತೆ
ವಿಚಾರಣೆ ಕೈಗೊಂಡು ಜಿಪಂ ಸದಸ್ಯ ಪೀಠದ ಮುಂದೆ ಬಂದ ವಿಚಾರಣೆಯಲ್ಲಿ ಮೀಸಲಾತಿಯಲ್ಲಿ ಲೋಪವಾಗಿದೆ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರದ್ದುಪಡಿಸಲಾಗಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ