Breaking News

ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,:ಎಂ.ಬಿ ಪಾಟೀಲ

Spread the love

ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,ಎಲ್ಲ ಸಮುದಾಯದ ನಾಯಕರಿಂದಲೂ ಅರ್ಜಿಗಳು ಬಂದಿವೆ,ಮತ್ತೊಮ್ಮೆ ಪರಾಮರ್ಶೆ ಮಾಡುತ್ತೇವೆ ಎಂದು ಎಂಬಿ ಪಾಟೀಲ ಹೇಳಿದ್ರು

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,ಎಲ್ಲ ಸಮುದಾಯದ ನಾಯಕರಿಂದಲೂ ಅರ್ಜಿಗಳು ಬಂದಿವೆ,ಮತ್ತೊಮ್ಮೆ ಪರಾಮರ್ಶೆ ಮಾಡುತ್ತೇವೆ ಎಂದು ಎಂಬಿ ಪಾಟೀಲ ಹೇಳಿದ್ರು


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ