Breaking News

ಹಾವೇರಿರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ

Spread the love

ಹಾವೇರಿ: ನಗರದ ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ‘ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಹಾವೇರಿ ರೈಲ್ವೆ ನಿಲ್ದಾಣಕ್ಕೆ ನೂತನವಾಗಿ `ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ’ ಎಂದು ನಾಮಕರಣ ಮಾಡಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. ಇದು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿತ್ತು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ಗುಂಡಿಗೆ ಬಲಿಯಾದ ಹುತಾತ್ಮ ಮಹದೇವಪ್ಪ ಮೈಲಾರ ಅವರು ಈ ನೆಲದ ಹೆಮ್ಮೆ. ಇಂತಹ ಮಹಾತ್ಮರ ಸ್ಮರಣೆಗಾಗಿ ಹಾವೇರಿ ರೈಲ್ವೆ ನಿಲ್ದಾಣಕ್ಕೆ ಅವರ ಹೆಸರು ನಾಮಕರಣ ಮಾಡಿರುವುದು ಸಂತಸ ತಂದಿದೆ ಎಂದು ಜಿಲ್ಲೆಯ ಜನ ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the loveಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ