Breaking News

Spread the love

ಬೆಂಗಳೂರು, ಮಾ.21: ಸಾರ್ವತ್ರಿಕ ರಜಾ ದಿನಗಳು ಸೇರಿದಂತೆ ಮಾ.31 ರವರೆಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯಾವ ಅಧಿಕಾರಿಯೂ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಇಲಾಖೆ ಸೂಚನೆ ನೀಡಿದೆ.

ಈ ಹಿಂದೆ ಎರಡು ವಾರಗಳಿಗೆ ಸೀಮಿತವಾಗಿದ್ದ ನಿರ್ಬಂಧ ಹೇರಲಾಗಿತ್ತು. ಆದರೆ, ಕೊರೋನ ಮಹಾಮಾರಿ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದ್ದು, ಈ ತಿಂಗಳ ಅಂತ್ಯದವರೆಗೂ ಆರೋಗ್ಯ ಸೇವೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಜೆ ನೀಡಲಾಗುವುದಿಲ್ಲ ಎಂದು ಸೂಚನೆಯಲ್ಲಿ ಹೇಳಲಾಗಿದೆ.


Spread the love

About Laxminews 24x7

Check Also

ಖಾಸಗಿ ಇಂಧನ‌ ಕಂಪನಿಗಳ‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಆಹಾರ ಸಚಿವ:- ಮುನಿಯಪ್ಪ.

Spread the loveವಸಂತನಗರ: ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ‌ ರವರು ಇಂದು ವಸಂತನಗರದ ಆಹಾರ ಭವನದಲ್ಲಿ ಖಾಸಗಿ ಇಂಧನ ಕಂಪನಿಗಳ ಮುಖ್ಯಸ್ಥರೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ