Breaking News

ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್

Spread the love

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.

ಐಎಂಎ ಹಗರಣದಲ್ಲಿ ವಂಚಿತರ ಸಂಕಷ್ಟ ಆಲಿಸದೇ ಆರೋಪಿ ಮನ್ಸೂರ್ ಖಾನ್ ಗೆ ಸಹಕರಿಸಿದ್ದಾರೆ. ಅಲ್ಲದೇ ಕಿಕ್ ಬ್ಯಾಕ್ ಪಡೆದುಕೊಂದಿದ್ದಾರೆ ಎಂಬ ಆರೋಪ ಅಜಯ್ ಹಿಲೋರಿ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿವಂತೆ ಸಿಬಿಐ ಹಿಲೋರಿಗೆ ನೋಟೀಸ್ ನೀಡಿದೆ.

ಈ ಹಿಂದೆ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿತ್ತು. ಇದೀಗ ಸಿಬಿಐ ಹಿಲೋರಿಗೆ ನೋಟೀಸ್ ನೀಡಿದೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ