Breaking News
Home / Uncategorized / ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು

ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು

Spread the love

ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ.ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಶ್ (19), ಬಜ್ಪೆಯ ರವಿ(30) ಎಂದು ಗುರುತಿಸಲಾಗಿದೆ. ಇದರಲ್ಲಿ ಮೊದಲಿಗೆ ಓರ್ವ ಮುಳುಗಿದ್ದು, ಅವನನ್ನು ಕಾಪಾಡಲು ಯುವತಿ ಸೇರಿ ಮೂವರು ನೀರಿಗೆ ಇಳಿದಿದ್ದಾರೆ. ನಾಲ್ವರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ

Spread the love ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ