Breaking News

ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು

Spread the love

ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ.ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಶ್ (19), ಬಜ್ಪೆಯ ರವಿ(30) ಎಂದು ಗುರುತಿಸಲಾಗಿದೆ. ಇದರಲ್ಲಿ ಮೊದಲಿಗೆ ಓರ್ವ ಮುಳುಗಿದ್ದು, ಅವನನ್ನು ಕಾಪಾಡಲು ಯುವತಿ ಸೇರಿ ಮೂವರು ನೀರಿಗೆ ಇಳಿದಿದ್ದಾರೆ. ನಾಲ್ವರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ