Breaking News

ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರ ಆಕ್ರೋಶ

Spread the love

ರಾಯಚೂರು: ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂತ್ರಾಲಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ತುಂಗಭದ್ರಾ ಪುಷ್ಕರ ಹಿನ್ನೆಲೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಬಂದಿದ್ದರು. ಆದರೆ ಇವರು ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್ಸಿನಲ್ಲಿ ಪ್ರಯಾಣಿಸಲು ನಿರಾಕರಿಸಿದ್ದಾರೆ. ಅಲ್ಲದೆ ಸಾರಿಗೆ ಸಿಬ್ಬಂದಿಯೊಂದಿಗೆ ಪ್ರಯಾಣಿಕರ ಮಾತಿನ ಚಕಮಕಿ ನಡೆಸಿದ್ದಾರೆ. ಬಸ್ಸಿನಲ್ಲಿ ಸ್ವಚ್ಛತೆಯಿಲ್ಲ, ಸೀಟುಗಳು ಹಾಳಾಗಿರುವುದರಿಂದ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Spread the loveರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ