Breaking News

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವುದಿಲ್ಲ: ಈಶ್ವರಪ್ಪ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವುದಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಾವು ಬೇಕಾದ್ರೆ ಶಂಕರಾಚಾರ್ಯ ಶಿಷ್ಯರಿಗೆ, ಚೆನ್ನಮ್ಮಳ ಶಿಷ್ಯ ಇಲ್ಲವೇ ರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆ. ಆದರೆ ಮುಸ್ಲಿಂ ಸಮಾಜಕ್ಕೆ ಬೆಳಗಾವಿಯಲ್ಲಿ ನಾವು ಟಿಕೆಟ್ ಕೊಡುವುದಿಲ್ಲ ಎಂದು ಹೇಳಿದರು.

ಕುರುಬ ಸಮಾಜದ ಯಾವೊಬ್ಬ ಸಂಸದ ಇಲ್ಲ ಎಂಬ ಪ್ರಶ್ನೆಗೆ ಕಾಂಗ್ರೆಸಿನವರು ಎμÉ್ಟೂೀ ಜನರಿಗೆ ಟಿಕೆಟ್ ಕೊಟ್ರು. ಆದ್ರೆ ಒಬ್ಬರು ಗೆಲ್ಲಲಿಲ್ಲ. ಯಾರಿಗೆ ಟಿಕೆಟ್ ಕೊಡಬೇಕು ಎಂಬುವುದನ್ನು ಪಕ್ಷ ತೀರ್ಮಾನಿಸಲಿದೆ. ಆದ್ರೆ ಮುಸ್ಲಿಂರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ