Breaking News

ಕರ್ತವ್ಯ ಲೋಪ ಆರೋಪದಡಿ ಸಬ್‍ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆ ಅಮಾನತು{ಗಾಂಜಾ ಕೇಸ್‍ನಲ್ಲಿ ಫಿಟ್ ಮಾಡೋದಾಗಿ ಸ್ಥಳೀಯರಿಗೆ ಬೆದರಿಕೆ}

Spread the love

ಚಿಕ್ಕಮಗಳೂರು: ಕರ್ತವ್ಯ ಲೋಪ ಆರೋಪದಡಿ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಬ್‍ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆಗಳನ್ನು ಅಮಾನತು ಮಾಡಲಾಗಿದೆ.

ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನ ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಆರೋದಡಿಯೇ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಅವರನ್ನು ಅಮಾನತು ಮಾಡಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ