Breaking News
Home / ಜಿಲ್ಲೆ / ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು: ನಳೀನ್ ಕುಮಾರ್ ಕಟೀಲ್

ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು: ನಳೀನ್ ಕುಮಾರ್ ಕಟೀಲ್

Spread the love

ಬೆಂಗಳೂರು : ಬಿಜೆಪಿಯಲ್ಲಿ ಮೂಲ, ವಲಸಿಗ ಬಿಜೆಪಿಗರು ಎಂಬುದು ಇಲ್ಲ. ನಾವೆಲ್ಲರೂ ಒಂದೇ ಯಾಗಿದ್ದೇವೆ. ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು. ಸಿಎಂ ಹಾಗೂ ಬಿಜೆಪಿ ವರಿಷ್ಠರ ಜೊತೆಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

 

ಬೆಂಗಳೂರಿನ ಆನೇಕಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲ, ಪುನರ್ ರಚನೆಯಾಗಲಿದೆ ಎಂಬ ಸುಳಿವು ನೀಡಿದರು. ರಾಜ್ಯದಲ್ಲಿ ಮೂಲ ಬಿಜೆಪಿಗರು, ವಲಸಿಗ ಬಿಜೆಪಿಗರು ಅನ್ನೋ ಪ್ರಶ್ನೆಯೇ ಇಲ್ಲ. ನಾಯಕತ್ವ ಬದಲಾವಣೆಯಂತೂ ಇಲ್ಲವೇ ಇಲ್ಲ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ