Breaking News

ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ

Spread the love

ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ

 

ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು.

ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದೆ ಸಮಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಬೀಗಿ ಬಂದೊಬಸ್ತ ಮಾಡಲಾಗಿತ್ತು.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ