Breaking News

ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ

Spread the love

ಬೆಂಗಳೂರು – ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ ನಡೆಸಿದ್ದು, ಜೆಡಿಎಸ್ ಬೆಂಬಲದೊಂದಿಗೆ ಯಶಸಾಧಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ನ ಪ್ರತಾಪ ಚಂದ್ರ ಶೆಟ್ಟಿಯನ್ನು ಕೆಳಗಿಳಿಸಿ ಬಿಜೆಪಿಯ ಒಬ್ಬರನ್ನು ಸಭಾಪತಿ ಮಾಡುವುದು ಬಹುತೇಕ ನಿಚ್ಛಳವಾಗಿದೆ. ಜೆಡಿಎಸ್ ಬೆಂಬಲ ಪಡೆಯದಿರಲು ಕಾಂಗ್ರೆಸ್ ಈಗಾಗಲೆ ನಿರ್ಧರಿಸಿದೆ. ಹಾಗಾಗಿ ಜೆಡಿಎಸ್ ಬಿಜೆಪಿಗೆ ಬಂಬಲ ನೀಡುವುದು ಖಚಿತವಾಗಿದೆ.

ಸೋಮವಾರದಿಂದ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿಯ ಮೂವರ ಹೆಸರು ಪ್ರಸ್ತಾಪವಾಗಿದೆ.  ಮಹಾಂತೇಶ ಕವಟಗಿಮಠ,  ಅರುಣ ಶಹಾಪುರ ಮತ್ತು ಶಶಿಲ್ ನಮೋಶಿ ಹೆಸರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚರ್ಚೆಯಾಗುತ್ತಿದೆ. 


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ