Breaking News

ಬೆಂಗಳೂರಿಗೆ ಬಂದುತನ್ನ ಅಣ್ಣನ ಆಶೀರ್ವಾದ ಪಡೆದರಜನಿಕಾಂತ್

Spread the love

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವ ತನ್ನ ಅಣ್ಣನ ಆಶೀರ್ವಾದ ಪಡೆದುಕೊಂಡಿದ್ದಾರೆ.

ಸೌತ್ ಇಂಡಿಯನ್ ಸೂಪರ್ ಸ್ಟಾರ್ ರಜಿನಿಕಾಂತ್ ಅವರು, ಇದೇ ಡಿಸೆಂಬರ್ 31ಕ್ಕೆ ತಮ್ಮ ಹೊಸ ಪಕ್ಷವನ್ನು ಲಾಂಚ್ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿರುವ ರಜನಿಕಾಂತ್ ಅವರು, ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಸೋದರ ಸತ್ಯನಾರಾಯಣ್ ರಾವ್ ಅವರನ್ನು ಭೇಟಿ ಮಾಡಿ ರಾಜಕೀಯ ಪಕ್ಷ ಘೋಷಣೆ ಮಾಡುವ ಮುನ್ನ ಅಣ್ಣನ ಜೊತೆ ಮಾತನಾಡಿದ್ದಾರೆ.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ