Breaking News

ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ರೆ ಘೋಷಣೆ ಮಾಡ್ಲಿ- ‘ಕೈ’ಗೆ ಈಶ್ವರಪ್ಪ ಸವಾಲ್

Spread the love

ಬೆಂಗಳೂರು: ಕಾಂಗ್ರೆಸ್ಸಿನವರು ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆ ಪ್ರಣಾಳಿಕೆಯಲ್ಲಿ ನಾವು ಗೋಹತ್ಯೆ ನಿಷೇಧ ಮಾಡಲ್ಲ ಅಂತ ಹೇಳಲಿ. ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ದರೆ ಘೋಷಣೆ ಮಾಡಲಿ ಎಂದು ಸಚಿವ ಈಶ್ವರಪ್ಪ ಸವಾಲೆಸೆದಿದ್ದಾರೆ.

ವಿಧಾನಸೌಧದಲ್ಲಿ ಲವ್ ಜಿಹಾದ್ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಗೋವನ್ನ ನಾವು ತಾಯಿ ಅಂತೀವಿ. ಗೋವನ್ನ ತಾಯಿ ಸ್ವರೂಪ ಅಂತ ನಾವು ಕಾಣ್ತೀವಿ. ನಮ್ಮ ತಾಯಿಗೆ ವಯಸ್ಸಾಯ್ತು ಅಂತ ನಾವು ಎಲ್ಲಾದ್ರು ಬಿಡ್ತೀವಾ?, ಇದನ್ನ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಲಿ. ನಾವು ಗೋಹತ್ಯೆ ನಿಷೇಧ ಕಾಯ್ದೆ ತಂದೇ ತರುತ್ತೇವೆ ಎಂದು ಸಚಿವರು ಖಡಕ್ಕಾಗಿ ನುಡಿದಿದ್ದಾರೆ.


Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ