Breaking News

ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು:ಪ್ರಿಯಾಂಕ್ರಾ ಚೋಪ್ರಾ

Spread the love

ನವದೆಹಲಿ: ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು ಎಂದು ಬಾಲಿವುಡ್ ನಟಿ ಪ್ರಿಯಾಂಕ್ರಾ ಚೋಪ್ರಾ ಮನವಿ ಮಾಡಿದ್ದಾರೆ.ಪ್ರಿಯಾಂಕಾ ಚೋಪ್ರಾ ಅವರು ಭಾನುವಾರ ರೈತರ ಪ್ರತಿಭಟನೆಯ ಸಂಬಂಧ ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡರು. ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿದರು ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವನ್ನು ತುರ್ತಾಗಿ ಪರಿಹರಿಸಬೇಕೆಂದು ಎಂದು ತಿಳಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿ ಪ್ರಿಯಾಂಕಾ ಚೋಪ್ರಾ ” ನಮ್ಮ ರೈತರು ಭಾರತದ ಸೈನಿಕರು. ಅವರ ಭಯವನ್ನು ಹೋಗಲಾಡಿಸಬೇಕಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ. ಈ ಬಿಕ್ಕಟ್ಟನ್ನು ಶೀಘ್ರದಲ್ಲೇ ಬಗೆಹರಿಸುವುದನ್ನು ರೈತರಿಗೆ ಖಚಿತ ಪಡಿಸಬೇಕು ಎಂದು ಉಲ್ಲೇಖಿಸಿ ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ರೈತರ ಪರವಾಗಿ ಮಾಡಿದ ಟ್ವೀಟ್, ಭಾರತದಿಂದ ಸಾಮಾಜಿಕ ವಿಷಯಗಳ ಬಗ್ಗೆ ಸೆಲೆಬ್ರಿಟಿಗಳು ಕೂಡ ನಿಲುವು ತಳೆಯುವ ಪ್ರವೃತ್ತಿಯನ್ನು ಹೆಚ್ಚಿಸಿದ್ದಾರೆ ಎಂದು ತಿಳಿಯುತ್ತದೆ.


Spread the love

About Laxminews 24x7

Check Also

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ ಸಂಸದೆ ಪ್ರಿಯಾಂಕಾಗೆ ಕರವೇ ಮನವಿ

Spread the love ಗೋಕಾಕ ಡಿ 24 : ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ