Breaking News

ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.

Spread the love

ಚಾಮರಾಜನಗರ: ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನ ಭಕ್ತರಿಗೆ ದೇವರ ದರ್ಶನ ಸಿಗಲ್ಲ. ಕೊನೆಯ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುವ ಸಾಧ್ಯತೆ ಇದೆ.

ಕೊರೊನಾ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಡಿ.12 ರಿಂದ ಡಿ.14 ರ ವರೆಗೆ ಮಾದಪ್ಪನ ದರ್ಶನ ಭಕ್ತರಿಗಿಲ್ಲ ಸಿಗಲ್ಲ. ಎಣ್ಣೆ ಮಜ್ಜನ, ತೆಪ್ಪೋತ್ಸವ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿತ್ತು. ಆದರೆ ಈ ಬಾರಿ ವಿಶೇಷ ಪೂಜೆಗಳಿಗೆ ಭಾಗವಹಿಸಲು ಭಕ್ತರಿಗೆ ಪ್ರಾಧಿಕಾರ ಅವಕಾಶ ಕೊಟ್ಟಿಲ್ಲ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ