Breaking News

ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಅನ್ನ ಸಾಂಬಾರ್ ರೆಡಿ,ಬಸ್ ಗಳನ್ನು ನಿಲ್ಧಾಣದಲ್ಲೇ ಪಾರ್ಕ್ ಮಾಡಿ ಹೋರಾಟ

Spread the love

ಬೆಳಗಾವಿ ಬಸ್ ನಿಲ್ಧಾಣ ಇವತ್ತು ಅಕ್ಷರಶಃ ಹೋರಾಟದ ಕೇಂದ್ರವಾಗಿದೆ ಇವತ್ತು ಇಡೀ ದಿನ ಈ ನಿಲ್ಧಾಣದಲ್ಲಿ ಕ್ರಾಂತಿಯ ಕಿಡಿಯ ಜೊತೆಗೆ ಒಲೆಯೂ ಹೊತ್ತಿದೆ,

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ನಡೆಯುತ್ತಿರುವ ಸಾರಿಗೆ ನೌಕರರ ಹೋರಾಟಕ್ಕೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯೆಕ್ತವಾಗಿದೆ.

ಧರಣಿ ನಡೆಸುತ್ತಿರುವ ಸಾರಿಗೆ ನೌಕರರು ಮದ್ಯಾಹ್ನದ ಊಟವನ್ನು ನಿಲ್ಧಾಣದಲ್ಲೇ ಮಾಡಿದರು.ಈಗ ರಾತ್ರಿ ಊಟಕ್ಕೆ ಅಡುಗೆ ತಯಾರಿಸುವ ಕಾರ್ಯ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲೇ ನಡೆಯುತ್ತಿದೆ

ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಅನ್ನ ಸಾಂಬಾರ್ ರೆಡಿಯಾಗುತ್ತಿದೆ.ಸಾರಿಗೆ ನೌಕರರು ಬಸ್ ಗಳನ್ನು ನಿಲ್ಧಾಣದಲ್ಲೇ ಪಾರ್ಕ್ ಮಾಡಿ ಹೋರಾಟ ಮುಂದುವರೆಸಿದ್ದಾರೆ.

 


Spread the love

About Laxminews 24x7

Check Also

ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Spread the loveಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ