Breaking News

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ

Spread the love

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ
ಬಲಿಗೆ

ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ

ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ

ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58)

 

ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು.

ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ

ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು.

ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ ಸಿಬ್ಬಂದಿ.

 

 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ