Home / ಜಿಲ್ಲೆ / ಬೆಳಗಾವಿ / ಗೋಕಾಕ / ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ

Spread the love

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ
ಬಲಿಗೆ

ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ

ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ

ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58)

 

ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು.

ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ

ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು.

ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ ಸಿಬ್ಬಂದಿ.

 

 


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ