Breaking News
Home / ಅಂತರಾಷ್ಟ್ರೀಯ / ಸಾರಿಗೆ ನೌಕರರ ಸಂದಾನ ಯಶಸ್ಸು: ರಾತ್ರಿಯಿಂದಲೆ ರೋಡಿಗೆ ಬಸ್ಸುಗಳು

ಸಾರಿಗೆ ನೌಕರರ ಸಂದಾನ ಯಶಸ್ಸು: ರಾತ್ರಿಯಿಂದಲೆ ರೋಡಿಗೆ ಬಸ್ಸುಗಳು

Spread the love

 

ಬೆಂಗಳೂರು : ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಮುಕ್ತಾಯವಾಗಿದೆ, ಕೊನೆಗೂ ಸಾರಿಗೆ ನೌಕರ ವಿವಿದ ಬೇಡಿಕೆಗಳಲ್ಲಿ ಹಕವು ಬೇಡಿಕೆಗಳನ್ನು ಈಡೆರಿಸಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ,ನೌಕರರ ಕರ್ತವ್ಯ
ನೌಕರರು ಇಟ್ಟ 10,12 ಬೇಡಿಕೆಗಳಲ್ಲಿ ಬಹುತೇಕ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ,

1) NINC ರದ್ದು ಪಡಿಸಲಾಗಿದೆ,
2)ನಿಗಮದ ನೌಕರರಿಗೆ ಆರೋಗ್ಯ ವಿಮೆ ಯೋಜನೆ ನಿಡುವುದು,
3)ತರಬೇತಿ 2 ವರ್ಷದಿಂದ 1 ವರ್ಷಕ್ಕೆ ಇಳಿಕೆ,
4)ನಿಗಮದಲ್ಲಿ HRMS ಅಳವಡಿಸುವುದು
5)ಘಟಕದಲ್ಲಿ ಮೇಲಾಧಿಕಾರಿಗಳಿಂದ ತೊಂದರೆಯಾಗದಂತೆ ಸಮಿತಿ ರಚನೆ,
6)ಕರ್ತವ್ಯ ಬತ್ಯೆ ನೀಡಲು ಒಪ್ಪಿಗೆ,
7)ವೇತನ ಪರಿಷ್ಕೃರಣೆ,
8)ಕೊರಾನಾದಿಂದ ಮೃತಕುಟುಂಬಕ್ಕೆ 30ಲಕ್ಷ ನೀಡಲಾಗುತ್ತದೆ ಅಂತಾ ತಿಳಿಸಿದ್ದಾರೆ,ಆದರೆ ಇನ್ನೂಳಿದ ಬೇಡಿಕೆಗಳನ್ನು ಸರಕಾರದಿಂದ ಪರಿಗಣಿಸಲು ಸಾದ್ಯವಿಲ್ಲ ಎಂದಿದ್ದಾರೆ,


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ