Breaking News

ಪಂಚ ದಿನಗಳ ಸಾರಿಗೆ ಸಮರ ಸುಗಮ ಅಂತ್ಯ

Spread the love

ಕೊಡಿಹಳ್ಳಿ ಚಂದ್ರಶೇಖರ್ ಮುಷ್ಕರ ಹಿಂಪಡೆದ ಹಿಂಪಡೆಯಲು ನಿರ್ಧಾರ ಮಾಡಿದ್ದಾರೆ ಈ ಸಂಬಂಧ ಅವರು ಹೇಳಿಕೆಯನ್ನು ನೀಡಿದ್ದಾರೆ.

ಕಳೆದ 5 ದಿನಗಳಿಂದ ಸಾರಿಗೆ ನೌಕರರ ಮುಷ್ಕರ ಜನರ ಆಕ್ರೋಶಕ್ಕೆ ಮಣಿದು ಕೋಡಿಹಳ್ಳಿ ಚಂದ್ರಶೇಖರ್ ಇಂದು ಮುಷ್ಕರವನ್ನು ವಾಪಸ್ ಪಡೆದು ಅಂತ್ಯಗೊಳಿಸಿದ್ದಾರೆ.

ಮುಖಂಡರ ಜೊತೆ ಚರ್ಚಿಸಿ ಹಿಂಪಡೆದಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .

ನಿನ್ನೆಯಿಂದ ಅವರ ವಿರುದ್ಧ ಅನೇಕ ಟೀಕೆಗಳು ಕೇಳಿಬಂದಿದ್ದವು. ರಾಜಕಾರಣಿಗಳು ಜನಸಾಮಾನ್ಯರೂ ಕೂಡ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ನೋಟ ಸರ್ವೇಸಾಮಾನ್ಯವಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ