Breaking News
Home / ಅಂತರಾಷ್ಟ್ರೀಯ / ಗೋಕಾಕ ಮತಕ್ಷೇತ್ರದ ಕಾನೂನು ಮತ್ತು ಮಾನವ ಹಕ್ಕುಗಳ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು

ಗೋಕಾಕ ಮತಕ್ಷೇತ್ರದ ಕಾನೂನು ಮತ್ತು ಮಾನವ ಹಕ್ಕುಗಳ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು

Spread the love

ಸನ್ಮಾನ್ಯ ಶ್ರೀ.ಸತೀಶ ಎಲ್ ಜಾರಕಿಹೊಳಿ, ಶಾಸಕರು ಯಮಕನಮರಡಿ ಹಾಗೂ
ಕರ್ನಾಟಕ ರಾಜ್ಯ ಕಾಂಗ್ರೇಸ ಪಕ್ಷದ ಕಾರ್ಯಾಧ್ಯಕ್ಷರ ನಿರ್ದೇಶನ ಮತ್ತು ಆದೇಶದ
ಮೇರೆಗೆ ಶ್ರೀ.ಬಿ. ಕೆ. ಕಂಟಕಾರ ವಕೀಲರು, ಇವರನ್ನು

ಗೋಕಾಕ ಮತಕ್ಷೇತ್ರದ ಕಾನೂನು
ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲು
ಹರ್ಷಿತನಾಗಿದ್ದೇನೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಹಾಗೂ ಶಿಸ್ತಿಗೆ ಒಳಪಟ್ಟು
ಕಾರ್ಯನಿರ್ವಹಿಸುವುದು,
ತಾವು ಈ ಕೂಡಲೇ ತಮ್ಮ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷ
ಸಂಘಟನೆಯ ಕೆಲಸದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಕಾಂಗ್ರೇಸ ಪಕ್ಷದಲ್ಲಿ
ಕಾನೂನು ಮತ್ತು ಮಾನವ ಹಕ್ಕುಗಳ ಘಟಕವನ್ನು ಸಂಘಟಿಸಿ, ಹೆಚ್ಚಿನ ಸಂಖ್ಯೆಯಲ್ಲ,

 


ಸದಸ್ಯರನ್ನು ನೊಂದಾಯಿಸಿಕೊಂಡು ಅವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕೆಂದು
ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಹೆಚ್ಚಿನ ಯಶಸ್ಸು ದೊರೆಯಲೆಂದು ಹಾರೈಸುತ್ತೇನೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ