Breaking News
Home / ಅಂತರಾಷ್ಟ್ರೀಯ / ರಾಜ್ಯಾದ್ಯಂತ ಬಸ್ ಸಂಚಾರ ಆರಂಭ

ರಾಜ್ಯಾದ್ಯಂತ ಬಸ್ ಸಂಚಾರ ಆರಂಭ

Spread the love

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯಗೊಳಿಸಿದ್ದು, ಸಂಜೆ ಗಂಟೆ ನಂತರ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿವೆ.

ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿ ಜತೆಗಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರ 9 ಪ್ರಮುಖ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸಾರಿಗೆ ಸಿಬ್ಬಂದಿ 10 ಪ್ರಮುಖ ಬೇಡಿಕೆಗಳಿದ್ದು, ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಗೆ ಹೊರತು ಪಡಿಸಿ 9 ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದ್ದು, ಲಿಖಿತ ರೂಪದಲ್ಲಿ ಪತ್ರ ನೀಡಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ