Breaking News

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

Spread the love

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ  ಘಟನೆ  ತಡರಾತ್ರಿ ನಡೆದಿದೆ.

ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ.

ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ,  ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ